ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟ್ರಾನ್ಸ್ ಜೆಂಡರ್ ಪರವಿದೆ ಎಂದು ಟ್ರಾನ್ಸ್ ಜೆಂಡರ್ ಶಿವರಾಮು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದಮೇಲೆ ನಮಗೆ ಅನೇಕ ಸೌಲಭ್ಯಗಳು ದೊರೆಯುತ್ತಿದೆ. ಮಹಿಳೆಯರಂತೆ ನಮಗೂ ಗ್ಯಾರಂಟಿ ಯೋಜನೆಗಳು ದೊರೆಯುತ್ತಿದೆ. ಗೃಹಲಕ್ಷ್ಮಿ ಹಣವು ಬರುತ್ತಿದೆ. ಶಕ್ತಿಯೋಜನೆಯಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದೇವೆ. ಪ್ರಾರಂಭದಲ್ಲಿ ನಮಗೆ ಫ್ರೀ ಟಿಕೆಟ್ ಕೊಡುತ್ತಿರಲಿಲ್ಲ ಎಂದರು.
ಪ್ಯಾಂಟ್ ಶರ್ಟ್ ಹಾಕಿದ್ದೀರಾ ಎಂದು ಫ್ರೀ ಟಿಕೆಟ್ ಕೊಡುತ್ತಿರಲಿಲ್ಲ. ನಮಗೆ ಸರ್ಕಾರ ಕೊಟ್ಟಿರುವ ಟಿಜಿ ಕಾರ್ಡ್ ತೋರಿಸಿದ ಮೇಲೆ ಕೊಡುತ್ತಾರೆ. ಮಹಿಳೆಯರಂತೆ ನಮ್ಮನ್ನು ಗ್ಯಾರಂಟಿ ಯೋಜನೆಗಳಿಗೆ ಪರಿಗಣಿಸಿದ್ದಕ್ಕೆ ಸಿಎಂಗೆ ಥ್ಯಾಂಕ್ಸ್ ಹೇಳಬೇಕು. ನಮ್ಮೆಲ್ಲ ಟ್ರಾನ್ಸ್ ಜೆಂಡರ್ಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ತಿಳಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…