**Tribute to the departed Basava: Dog moved to tears near the grave**
ಮೈಸೂರು: ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಿದ್ದ ಗ್ರಾಮಸ್ಥರು ದುಃಖತಪ್ತರಾಗಿ ಅಂತಿಮ ವಿದಾಯ ಹೇಳಿದ್ದರು.
ಅಂತ್ಯಕ್ರಿಯೆ ವೇಳೆ ಬಸವನ ಜೊತೆಯೇ ನಂಟು ಬೆಳೆಸಿಕೊಂಡಿದ್ದ ಎರಡು ಶ್ವಾನಗಳು ಆಗಮಿಸಿ ಕಂಬನಿ ಮಿಡಿದು ಸ್ನೇಹಿತನನ್ನು ಬೀಳ್ಕೊಟ್ಟಿದ್ದವು.
ಇಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದ ವೇಳೆಯೂ ಬಂದ ಶ್ವಾನ ಸಮಾಧಿ ಬಳಿ ಇರಿಸಲಾಗಿದ್ದ ಭಾವಚಿತ್ರದ ಮುಂಭಾಗ ನಿಂತು ಕಂಬನಿ ಮಿಡಿದ ಹೃದಯಸ್ಪರ್ಶಿ ಘಟನೆ ನಡೆಯಿತು. ಇಂತಹ ಅಪೂರ್ವ ಸನ್ನಿವೇಶಕ್ಕೆ ಮೇಟಗಳ್ಳಿ ಗ್ರಾಮಸ್ಥರು ಸಾಕ್ಷಿಯಾದರು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…