ಮೈಸೂರು: ರಸ್ತೆ ಅಗಲೀಕರಣಕ್ಕೆಂದು 40 ಮರಗಳನ್ನು ಕಡಿದು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 40 ಮರಗಳನ್ನು ಕಡಿದ ಇಂತಹ ನಗರದಲ್ಲಿ ದೊಡ್ಡವರ್ಯಾರು ಇಲ್ಲವೇ ಎಂದು ಪ್ರಶ್ನಿಸಿದ ಅವರು, ರಾಜಕಾರಣಿಗಳು ಹಾಗೂ ಮೈಸೂರು ಮಹಾರಾಣಿ ಏನು ಮಾಡುತ್ತಿದ್ದಾರೆ. ಮರಗಳ ಹನನ ಖಂಡಿಸಿ ಸ್ಥಳದಲ್ಲೇ ಮಹಾರಾಣಿ ಅವರು ಕೂರಬೇಕಿತ್ತು. ಅದನ್ನ ಬಿಟ್ಟು ಚಾಮರಾಜನಗರದಲ್ಲಿ ಜಾಗ ಬೇಕು ಎಂದು ಹೋಗಿದ್ದಾರೆ. ಅದು ಈ ಹಿಂದೆ ರಾಜರು ಕೊಟ್ಟಿರುವ ಜಾಗ. ಅದಕ್ಕೆ ತಾವೇ ಮುಂದೆ ನಿಂತು ಜಾಗದ ಹಕ್ಕು ಪತ್ರ ಕೊಡಲು ಹೇಳಬೇಕು. ಯಾರ್ ಯಾರು ಎಲ್ಲೆಲ್ಲಿ ಇದ್ದಾರೋ ಅದು ಅವರದ್ದೇ ಜಾಗ. ಈ ವಿಷಯದಲ್ಲಿ ಮಹಾರಾಣಿಯವರು ಜನರಿಗೆ ಆ ಜಾಗಗಳನ್ನು ಬಿಟ್ಟು ಕೊಡಬೇಕು ಎಂದು ಆಗ್ರಹಿಸಿದರು.
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…