ಮೈಸೂರು: ರಸ್ತೆ ಅಗಲೀಕರಣಕ್ಕೆಂದು 40 ಮರಗಳನ್ನು ಕಡಿದು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 40 ಮರಗಳನ್ನು ಕಡಿದ ಇಂತಹ ನಗರದಲ್ಲಿ ದೊಡ್ಡವರ್ಯಾರು ಇಲ್ಲವೇ ಎಂದು ಪ್ರಶ್ನಿಸಿದ ಅವರು, ರಾಜಕಾರಣಿಗಳು ಹಾಗೂ ಮೈಸೂರು ಮಹಾರಾಣಿ ಏನು ಮಾಡುತ್ತಿದ್ದಾರೆ. ಮರಗಳ ಹನನ ಖಂಡಿಸಿ ಸ್ಥಳದಲ್ಲೇ ಮಹಾರಾಣಿ ಅವರು ಕೂರಬೇಕಿತ್ತು. ಅದನ್ನ ಬಿಟ್ಟು ಚಾಮರಾಜನಗರದಲ್ಲಿ ಜಾಗ ಬೇಕು ಎಂದು ಹೋಗಿದ್ದಾರೆ. ಅದು ಈ ಹಿಂದೆ ರಾಜರು ಕೊಟ್ಟಿರುವ ಜಾಗ. ಅದಕ್ಕೆ ತಾವೇ ಮುಂದೆ ನಿಂತು ಜಾಗದ ಹಕ್ಕು ಪತ್ರ ಕೊಡಲು ಹೇಳಬೇಕು. ಯಾರ್ ಯಾರು ಎಲ್ಲೆಲ್ಲಿ ಇದ್ದಾರೋ ಅದು ಅವರದ್ದೇ ಜಾಗ. ಈ ವಿಷಯದಲ್ಲಿ ಮಹಾರಾಣಿಯವರು ಜನರಿಗೆ ಆ ಜಾಗಗಳನ್ನು ಬಿಟ್ಟು ಕೊಡಬೇಕು ಎಂದು ಆಗ್ರಹಿಸಿದರು.
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…