ಮೈಸೂರು : ನಟ ದರ್ಶನ್ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಸಂಭ್ರಮದಿಂದ ಆಚರಿಸಿದೆ. ಆದರೆ ನಟ ದರ್ಶನ್ ಜೈಲಿನಲ್ಲಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮಿ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ. ಸದ್ಯ ಈ ಫೋಟೊ ಹಾಗು ವಿಡಿಯೊವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿದ್ದಾರೆ.
ದರ್ಶನ್ ತಮ್ಮ ಫಾರ್ಮ್ಹೌಸ್ದಲ್ಲಿ ಕುದುರೆಯನ್ನು ಸಾಕಿದ್ದಾರೆ. ದರ್ಶನ್ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ಎತ್ತುಗಳಿಗೆ ಪೂಜೆ ಸಲ್ಲಿಸಿದ ಫೋಟೊವನ್ನು ಹಂಚಿಕೊಂಡಿದ್ದು, ಕುದುರೆಯನ್ನು ಮುದ್ದು ಮಾಡುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾವುಕ ನುಡಿಗಳ ಕಾಮೆಂಟ್ಗಳನ್ನುಸಹ ಹಾಕಿ, ಅವರಿಗೆ ಧೈರ್ಯ ತುಂಬುತ್ತಿದ್ದಾರೆ.
ಚಿತ್ರದರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ.
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…
ಮೈಸೂರು: 90 ಅಡಿ ಬೋರ್ವೆಲ್ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್ನ ಮುಂದಿನ ಸರ್ವೋಚ್ಛ…