ಮೈಸೂರು : ಆರೋಗ್ಯ ಕೇಂದ್ರವನ್ನು ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ನಗರ ಪ್ರದೇಶದ ಹೊರವಲಯಕ್ಕೆ ಮಂಜೂರು ಮಾಡಲಾಗಿದ್ದು, ಏಕಲವ್ಯ ನಗರದ ಆರೋಗ್ಯ ಕೇಂದ್ರಕ್ಕೆ ಜನಸಾಮಾನ್ಯ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ತಿಳಿಸಿದರು.
ಮೈಸೂರು ಗ್ರಾಮಾಂತರ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಏಕಲವ್ಯ ನಗರದಲ್ಲಿ ನೂತನವಾಗಿ ಪ್ರಾರಂಭವಾದ “ನಮ್ಮ ಕ್ಲಿನಿಕ್”ನ್ನು ಶುಕ್ರವಾರ ದೀಪ ಬೆಳಗಿಸಿ ಉದ್ಘಾಟನೆ ಮಾಡುವುದರ ಮೂಲಕ ಕೇಂದ್ರಕ್ಕೆ ಚಾಲನೆ ನೀಡಿದರು.
ಇದನ್ನು ಓದಿ: Udupi | ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಪಿ.ಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಈಗಾಗಲೇ 14 ಕೇಂದ್ರಗಳ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕ ಅನುಕೂಲಕ್ಕೆ ಅನುಗುಣವಾಗಿ ‘ನಮ್ಮ ಕ್ಲಿನಿಕ್’ಗಳನ್ನು ಪ್ರಾರಂಬಿಸಲಾಗುತ್ತಿದೆ ಹಾಗೂ ಸದರಿ ನಮ್ಮ ಕ್ಲಿನಿಕ್ ನಲ್ಲಿ ಮಾರ್ಗಸೂಚಿ ಅನುಸಾರ ಸುಮಾರ 12 ವಿವಿಧ ಆರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದು ತಿಳಿಸಿ ಸಾರ್ವಜನಿಕರ ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದರು.
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…
ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ…
ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…
ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಕಳೆದ…