ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ EVMನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್ಗಳ ಪೈಕಿ 292 ಬೂತ್ಗಳಲ್ಲಿ ಮತಗಳ್ಳತನ ಆಗಿದ್ದು, 292 ಇವಿಎಂ ಯಂತ್ರದಲ್ಲಿ ರಿಗ್ಗಿಂಗ್ ಆಗಿದೆ.
292 ಬೂತ್ಗಳಲ್ಲಿ 1 ಲಕ್ಷದ 45 ಸಾವಿರ ಮತಗಳಿದ್ದು ಅದರಲ್ಲಿ 22 ಸಾವಿರ ಮತ ಮಾತ್ರ ಕಾಂಗ್ರೆಸ್ಗೆ ಬಂದಿವೆ. ಕಳೆದ ನಾಲ್ಕು ಚುನಾವಣೆಯಲ್ಲಿ ಇದೇ ಬೂತ್ಗಳಲ್ಲಿ ಕಾಂಗ್ರೆಸ್ ಗೆ ಶೇಕಡಾ 50 – 60 ಮತಗಳು ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆ ಕಾಂಗ್ರೆಸ್ ಕಾರ್ಯಕರ್ತರದ್ದೇ ಆಗಿದೆ. ಅಲ್ಲಿ ಒಟ್ಟು 750 ಮತಗಳಿವೆ. ಆದರೆ ಕಾಂಗ್ರೆಸ್ಗೆ ಬಂದಿದ್ದು ಬರೀ ಏಳು ಮತ ಮಾತ್ರ. ಎನ್.ಆರ್.ಕ್ಷೇತ್ರದ ಶಾಂತಿ ನಗರದಲ್ಲೂ ಇದೇ ರೀತಿ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…