ಮೈಸೂರು ನಗರ

ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ EVMನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್‌ಗಳ ಪೈಕಿ 292 ಬೂತ್‌ಗಳಲ್ಲಿ ಮತಗಳ್ಳತನ ಆಗಿದ್ದು, 292 ಇವಿಎಂ ಯಂತ್ರದಲ್ಲಿ ರಿಗ್ಗಿಂಗ್ ಆಗಿದೆ.

292 ಬೂತ್‌ಗಳಲ್ಲಿ 1 ಲಕ್ಷದ 45 ಸಾವಿರ ಮತಗಳಿದ್ದು ಅದರಲ್ಲಿ 22 ಸಾವಿರ ಮತ ಮಾತ್ರ ಕಾಂಗ್ರೆಸ್‌ಗೆ ಬಂದಿವೆ. ಕಳೆದ ನಾಲ್ಕು ಚುನಾವಣೆಯಲ್ಲಿ ಇದೇ ಬೂತ್‌ಗಳಲ್ಲಿ ಕಾಂಗ್ರೆಸ್ ಗೆ ಶೇಕಡಾ 50 – 60 ಮತಗಳು ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆ ಕಾಂಗ್ರೆಸ್ ಕಾರ್ಯಕರ್ತರದ್ದೇ ಆಗಿದೆ. ಅಲ್ಲಿ ಒಟ್ಟು 750 ಮತಗಳಿವೆ. ಆದರೆ ಕಾಂಗ್ರೆಸ್‌ಗೆ ಬಂದಿದ್ದು ಬರೀ ಏಳು ಮತ ಮಾತ್ರ. ಎನ್.ಆರ್.ಕ್ಷೇತ್ರದ ಶಾಂತಿ ನಗರದಲ್ಲೂ ಇದೇ ರೀತಿ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.

ಆಂದೋಲನ ಡೆಸ್ಕ್

Recent Posts

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

18 mins ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

2 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

3 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

3 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

3 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

3 hours ago