ಮೈಸೂರು ನಗರ

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್‌ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್‌

ಮೈಸೂರು: ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಗಾಗಿ ನಡಿಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನೀಡಿದರು.

ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ: ಸಚಿವ ಈಶ್ವರ್‌ ಖಂಡ್ರೆ

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಿಂದ ಆರಂಭಗೊಂಡ ವಾಕಥಾನ್‌ ಮಹಾರಾಜ ಕಾಲೇಜು ಮೈದಾನದವರೆಗೆ ನಡೆಯಿತು.

ಈ ವೇಳೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ದೇಶವನ್ನು ಒಗ್ಗೂಡಿಸುವಲ್ಲಿ ವಲ್ಲಭಭಾಯ್‌ ಪಟೇಲ್‌ ಅವರು ನೀಡಿದ ಕೊಡುಗೆ ಅಪಾರ ಎಂದು ಹೇಳಿದರು.

ವಾಕಥಾನ್‌ನಲ್ಲಿ ನೂರಾರು ಯುವ ಸಮುದಾಯದವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

13 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

13 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

13 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

13 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

16 hours ago