ಮೈಸೂರು: ಮೈಸೂರು ನಗರ ಪಾಲಿಕೆ ನೀರಿನ ಬಿಲ್ ಬಾಕಿ ಗುಳುಂ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಕೆಲಸಗಾರರನ್ನು ವಜಾ ಮಾಡಿ ಹಾಗೂ 15 ಮಂದಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್ ಆದೇಶ ಹೊರಡಿಸಿದ್ದಾರೆ.
ವಾಟರ್ ಇನ್ಸ್ಪೆಕ್ಟರ್ಗಳಾದ ಚನ್ನೇಗೌಡ, ಕೆ.ಮಹೇಶ್, ಎನ್.ಮೋಹನ್, ಮೀಟರ್ ರೀಡರ್ಗಳಾದ ವೆಂಕಟೇಶ್ ಮತ್ತು ಸೈಫುಲ್ಲಾ ಎಂಬುವವರೇ ವಜಾಗೊಂಡ ನೌಕರರಾಗಿದ್ದಾರೆ.
ಸಾರ್ವಜನಿಕರಿಂದ ನೀರಿನ ಬಿಲ್ ಸಂಗ್ರಹಿಸಿ ಅದನ್ನು ಪಾಲಿಕೆ ಖಾತೆಗೆ ಜಮಾ ಮಾಡದೇ ನೌಕರರು ಹಣ ಗುಳುಂ ಮಾಡಿದ್ದರು.
ಇದರ ಜೊತೆಗೆ ಸಾರ್ವಜನಿಕರಿಗೆ ನಕಲಿ ಬಿಲ್ ರಸೀದಿ ನೀಡುತ್ತಿದ್ದರು. ಈ ಸಂಬಂಧ ಎಲ್ಲಾ ಕಡೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿ ಕೆ.ಜೆ.ಸಿಂಧು ಅವರು ತನಿಖೆ ನಡೆಸಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತ ಷರೀಫ್ ಅವರು, ಈ ಕ್ರಮ ಕೈಗೊಂಡಿದ್ದಾರೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…