mla devegowd
ಮೈಸೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಧೀಶರ ತೀರ್ಪನ್ನು ಪರಾಮರ್ಶೆ ಮಾಡುವ ಶಕ್ತಿ ನಮಗಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪತ್ರಿಕಾರಂಗ, ಶಾಸಕಾಂಗ ಸೇರಿದಂತೆ ಯಾವುದೇ ಅಂಗದಲ್ಲಿ ತಪ್ಪಾದರೆ ಶಿಕ್ಷೆ ಕೊಡೋದು ನ್ಯಾಯಾಂಗ.
ನ್ಯಾಯಾಂಗ ಕೊಡೋದು ದೇವರ ತೀರ್ಪು ಎಂದೇ ಜನರು ನಂಬಿದ್ದಾರೆ. ಇದರ ಜೊತೆಯಲ್ಲಿ ಮೇಲ್ಮನವಿ ಹೋಗಬಹುದು. ನ್ಯಾಯಾಧೀಶರ ತೀರ್ಪುನ್ನು ಪರಾಮರ್ಶೆ ಮಾಡುವ ಶಕ್ತಿ ನಮಗಿಲ್ಲ ಎಂದರು.
ಇನ್ನು ಕೆಆರ್ಎಸ್ಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಡಿಗಲ್ಲು ಹಾಕಿ ಕೆಆರ್ಎಸ್ ಪ್ರಾರಂಭ ಮಾಡಿದ್ದು ರಾಜರು ಎಂದು ಎಲ್ಲರಿಗೂ ಗೊತ್ತು. ಆದರೆ ಶಿಲಾನ್ಯಾಸ ಇದೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಅದರ ಇತಿಹಾಸದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…