ಮೈಸೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 4ಮಂದಿ ವಿರುದ್ಧ ಇಲ್ಲಿನ ಲೋಕಾಯುಕ್ತ ಠಾಣೆಯಲ್ಲಿ ಸಿಆರ್ಪಿಸಿ ಸೆಕ್ಷನ್ 154 ಅಟಿ ಎಫ್ಐಆರ್ ದಾಖಲಾಗಿದೆ.
ಇದರಲ್ಲಿ A1 ಆರೋಪಿ ಸಿಎಂ ಸಿದ್ದರಾಮಯ್ಯ, A2 ಆರೋಪಿ ಪತ್ನಿ ಪಾರ್ವತಿ ಸಿದ್ದರಾಮಯ್ಯ, A3 ಆರೋಪಿ ಭಾಮೈದಾ ಮಲ್ಲಿಕಾರ್ಜುನಸ್ವಾಮಿ ಮತ್ತು A4 ಆರೋಪಿ ಭೂ ಮಾಲೀಕ ಎನ್ನಲಾದ ಜೆ.ದೇವರಾಜು ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಯಾವ-ಯಾವ ಸೆಕ್ಷನ್ ದಾಖಲು?
ಭಾರತೀಯ ದಂಡಸಂಹಿತೆ ಕಾಯ್ದೆ ಸೆಕ್ಷನ್ 120ಬಿ, 166,403,406,420,426,465,486,340,351 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1998ರ ಸೆಕ್ಷನ್ 9,13 ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ 1988ರ ಸೆಕ್ಷನ್ 3, 53,54 ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆ 2011ರ ಸೆಕ್ಷನ್ 3,4ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೈಸೂರು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂಬರ್ 462, 464ಕ್ಕೆ ಸಂಬಂಧಿಸಿದಂತೆ 1986ರಿಂದ 2023ರ ನವೆಂಬರ್ 9ರವರೆಗೆ ನಡೆದಿರುವ ಎಲ್ಲ ವಹಿವಾಟಿನ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ.
FIRಪ್ರತಿ
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…