ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ.
ರಾತ್ರೋರಾತ್ರಿ ಚಿರತೆಯೊಂದು ಮನೆ ಬಳಿ ಇದ್ದ ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಮನೆಯೊಂದರ ಸಮೀಪ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ಭಯಭೀತರನ್ನಾಗಿಸಿದೆ.
ಚಾಮುಂಡಿಬೆಟ್ಟದ ಅರಣ್ಯ ಪ್ರದೇಶದಿಂದ ಈ ಚಿರತೆ ಬಂದಿರಬಹುದು ಎಂದು ಹೇಳಲಾಗುತ್ತಿದ್ದು, ಆದಷ್ಟು ಬೇಗ ಚಿರತೆಯನ್ನು ಸೆರೆಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…