ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಜಯನಗರ 2ನೇ ಹಂತದಲ್ಲಿ ಸಿಎಂ ಸಿದ್ದರಾಮಯ್ಯ 1997-99ರಲ್ಲಿ ನಿರ್ಮಿಸಿ ಮಾರಾಟ ಮಾಡಿದ ಮನೆಯ ಪ್ರತಿಯೊಂದು ದಾಖಲೆಗಳು ಸಕ್ರಮವಾಗಿವೆ.
ಅಲ್ಲಿದ್ದ ನಿವೇಶನವನ್ನು ಸಿಎಂ ಸಿದ್ದರಾಮಯ್ಯ ಅವರು ಪಾಪಣ್ಣ ಕುಟುಂಬದವರಿಂದ ಖರೀದಿ ಮಾಡಿದ್ದರು. ಆ ಜಮೀನನ್ನು ಮುಡಾ ನೋಟಿಫೈ ಮಾಡಿಲ್ಲ. ಸುಪ್ರೀಂ ಕೂಡ ಸಿದ್ದರಾಮಯ್ಯ ಪರ ತೀರ್ಪು ನೀಡಿದೆ. ಇದೆಲ್ಲದರ ನಡುವೆ ಇಲ್ಲಿ ಅಕ್ರಮ ಆಗಿದೆ ಎನ್ನುವ ಪ್ರಶ್ನೆಯೇ ಬರಲ್ಲ ಎಂದು ಸ್ಪಷ್ಟನೆ ನೀಡಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬರೀ ಇಲ್ಲಸಲ್ಲದ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಒಂದು ವೇಳೆ ಈ ಆರೋಪವನ್ನು ಸಾಬೀತು ಮಾಡಿದರೆ ನಾನೇ ಸಿಎಂ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ. ಇಲ್ಲದಿದ್ದರೆ ಕೇಂದ್ರ ಸಚಿವ ಸ್ಥಾನಕ್ಕೆ ಎಚ್ಡಿಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…