lakshmi hebbalkar
ಮೈಸೂರು: ಗೃಹಲಕ್ಷ್ಮೀ ಹಣದಿಂದ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ದಸರಾವನ್ನು ಸಂತಸದಿಂದ ಉದ್ಘಾಟನೆ ಮಾಡಿದ್ದೇನೆ. ಇಲ್ಲಿ ಕೂಡ ಅನೇಕ ಮಹಿಳೆಯರು ಗೃಹಲಕ್ಷ್ಮಿ ಹಣದಲ್ಲಿ ಸ್ಟಾಲ್ ಇಟ್ಟಿದ್ದಾರೆ. ಸರ್ಕಾರದ ಉದ್ದೇಶ ಕೂಡ ಇದೇ ಆಗಿತ್ತು. ಹಾಗಾಗಿ ಬಹಳ ಖುಷಿಯಿಂದ ಮಹಿಳಾ ದಸರಾ ಉದ್ಘಾಟನೆ ಮಾಡಿದ್ದೇನೆ ಎಂದು ಹೇಳಿದರು.
ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ
ಇನ್ನು ರಾಜ್ಯದಲ್ಲಿ ಜಾತಿಗಣತಿ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿಗಳನ್ನು ಸೇರಿಸುವ ಬಗ್ಗೆ ರಾಜಣ್ಣ ಆಕ್ರೋಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಣ್ಣ ಏನು ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಈ ಸಂಬಂಧ ಈಗಾಗಲೇ ನಮ್ಮ ಸಿಎಂ ಹಾಘೂ ಡಿಸಿಎಂ ಸಭೆ ಮಾಡಿ ನಿರ್ಧಾರ ಮಾಡಿದ್ದಾರೆ. ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ನಿರ್ಧಾರವಾಗಿದೆ. ಯಾವುದೇ ಗೊಂದಲ ಇಲ್ಲ, ಸಿಎಂ ಡಿಸಿಎಂ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ ಎಂದು ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…