ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ.
ಕ್ಯಾತಮಾರನಹಳ್ಳಿ ನಿವಾಸಿ ಸತೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ನಿನ್ನೆ ಸಂಜೆ ಬಣ್ಣ ಹೊಡೆಯುವ ವೇಳೆ ಕೆಳಗೆ ಬಿದ್ದ ಸತೀಶ್ ಸ್ಥಳದಲ್ಲೇ ಅಸುನೀಗಿದ್ದಾರೆ.
ಸತೀಶ್ನನ್ನು ಕಂಟ್ರಾಕ್ಟರ್ ದೀಪಕ್ ಎಂಬಾತ ಬಣ್ಣ ಹೊಡೆಯಲು ಕರೆದುಕೊಂಡು ಬಂದಿದ್ದ ಎನ್ನಲಾಗಿದ್ದು, ಮೃತ ಸತೀಶ್ ಸಂಬಂಧಿಕರು ದೀಪಕ್ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…