ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ.
ಕ್ಯಾತಮಾರನಹಳ್ಳಿ ನಿವಾಸಿ ಸತೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ನಿನ್ನೆ ಸಂಜೆ ಬಣ್ಣ ಹೊಡೆಯುವ ವೇಳೆ ಕೆಳಗೆ ಬಿದ್ದ ಸತೀಶ್ ಸ್ಥಳದಲ್ಲೇ ಅಸುನೀಗಿದ್ದಾರೆ.
ಸತೀಶ್ನನ್ನು ಕಂಟ್ರಾಕ್ಟರ್ ದೀಪಕ್ ಎಂಬಾತ ಬಣ್ಣ ಹೊಡೆಯಲು ಕರೆದುಕೊಂಡು ಬಂದಿದ್ದ ಎನ್ನಲಾಗಿದ್ದು, ಮೃತ ಸತೀಶ್ ಸಂಬಂಧಿಕರು ದೀಪಕ್ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…