elephant dasra
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.10ರಂದು ಅರಮನೆಗೆ ಪ್ರವೇಶಿಸಲಿವೆ.
ಆಗಸ್ಟ್.10ರ ಭಾನುವಾರ ಸಂಜೆ 6.45 ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಗಜಪಡೆಗಳು ಅರಮನೆ ಪ್ರವೇಶಿಸಲಿದ್ದು, ಇದನ್ನು ಸಾರ್ವಜನಿಕರು ಕೂಡ ಕಣ್ತುಂಬಿಕೊಳ್ಳಬಹುದಾಗಿದೆ.
ಈಗಾಗಲೇ ಅರಮನೆ ಆವರಣದಲ್ಲಿ ದಸರಾ ಗಜಪಡೆಗಳು, ಮಾವುತರು ಹಾಗೂ ಕಾವಾಡಿಗರ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ಭಾನುವಾರದಿಂದ ನಾಡಹಬ್ಬ ದಸರಾ ಮಹೋತ್ಸವ ಮುಗಿಯುವವರೆಗೂ ಆನೆಗಳು ಅರಮನೆ ಆವರಣದಲ್ಲೇ ಬೀಡುಬಿಡಲಿವೆ.
ನಿತ್ಯ ಬೆಳಿಗ್ಗೆ ಹಾಗೂ ಸಂಜೆ ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತದೆ. ವಿಜಯದಶಮಿ ಜಂಬೂಸವಾರಿ ದಿನದಂದು ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ರಾಜಬೀದಿಯಲ್ಲಿ ಹೆಜ್ಜೆ ಹಾಕಲಿದ್ದಾನೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…