dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ಮುಂದುವರಿಸಲಾಗಿದೆ.
ಇಂದು ಬೆಳಿಗ್ಗೆ ದಸರಾ ಗಜಪಡೆ ತಾಲೀಮಿನಲ್ಲಿ ಭಾಗಿಯಾಗಿದ್ದು, ಅರಮನೆಯಿಂದ ಆರ್ಎಂಸಿ ವೃತ್ತದವರೆಗೆ ತಾಲೀಮು ನಡೆಸಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ತಾಲೀಮಿನಲ್ಲಿ ಭಾಗಿಯಾಗಿದ್ದವು. ಆದರೆ ಇಂದಿನ ತಾಲೀಮಿನಲ್ಲಿ ಪ್ರಶಾಂತ ಆನೆ ಮಾತ್ರ ಗೈರಾಗಿತ್ತು.
ಗಜಪಡೆ ತಾಲೀಮು ನಡೆಸುವ ವೇಳೆ ರಸ್ತೆ ಅಕ್ಕಪಕ್ಕದಲ್ಲಿದ್ದ ಜನರು ತಾಲೀಮು ವೀಕ್ಷಣೆ ಮಾಡಿ ಖುಷಿಪಟ್ಟರು. ಮಹಿಳೆಯರು, ಮಕ್ಕಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ನಿಂತು ಆನೆಗಳ ವಾಕಿಂಗ್ ವೀಕ್ಷಣೆ ಮಾಡಿ, ತಮ್ಮ ತಮ್ಮ ಮೊಬೈಲ್ಗಳಲ್ಲಿ ದೃಶ್ಯವನ್ನು ಸೆರೆ ಹಿಡಿದರು.
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…