yadhuveer wadiyar
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಸ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಮೋದಿ ಅಧಿಕಾರಕ್ಕೆ ಬಂದಾಗಿನಿಂದ ತೆರಿಗೆಯಲ್ಲಿ ಪರಿವರ್ತನೆಯಾಗಿದೆ.
ಕೃಷಿ ಕ್ಷೇತ್ರಕ್ಕೆ ಅನೇಕ ಕೊಡುಗೆ ತಂದಿದ್ದಾರೆ. ಕಳೆದ 10 ವರ್ಷಗಳಲ್ಲಿ ಜನರ ಹಿತದೃಷ್ಟಿಯಿಂದ ಅನೇಕ ಯೋಜನೆ ಜಾರಿಗೆ ಬಂದಿದೆ. ಕಳೆದ ಒಂದು ವರ್ಷದಲ್ಲಿ ಬಹಳಷ್ಟು ಘಟನೆ ಜರುಗಿವೆ. ಅದನ್ನೆಲ್ಲಾ ಪ್ರಧಾನಿ ನರೇಂದ್ರ ಮೋದಿ ಸಮರ್ಥವಾಗಿ ಎದುರಿಸಿದ್ದಾರೆ. ಮುಂದೆಯೂ ಅನೇಕ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…