yadhuveer wadiyar
ಮೈಸೂರು: ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಯೋತ್ಪಾದಕ ಚಟುವಟಿಕೆ ಮುಂದುವರಿದರೆ ವ್ಯಾಪಾರ ವ್ಯವಹಾರ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಪಾಕಿಸ್ತಾನ ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧ ಇವೆ. ಇಸ್ಲಾಮಿಕ್ ರಾಷ್ಟ್ರಗಳು ಕೂಡ ಉಗ್ರರ ಕೃತ್ಯಗಳನ್ನು ಖಂಡಿಸಿವೆ. ಪಾಕಿಸ್ತಾನದ ಭಯೋತ್ಪಾದಕ ಕೃತ್ಯಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ನಾವು ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದ್ದೇವೆ. ಯಾವುದೇ ಪರಿಸ್ಥಿತಿ ಎದುರಾದರೂ ಭಾರತ ಸರ್ವ ಸನ್ನದ್ದವಾಗಿದೆ ಎಂಬ ಸಂದೇಶವನ್ನು ಭಾರತ ವಿಶ್ವಕ್ಕೆ ರವಾನಿಸಿದೆ ಎಂದರು.
ಇದನ್ನೂ ಓದಿ:- ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 AMBULANCEಗಳ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…