ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ.
ಬಿಜೆಪಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯತೀಂದ್ರ ವರ್ಗಾವಣೆ ಹಾಗೂ ಕಮಿಷನ್ ದಂಧೆ ಸಚಿವ ಎಂಬ ಪೋಸ್ಟ್ ಮಾಡಿತ್ತು. ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಾಪ್ ಸಿಂಹ ವರ್ಗಾವಣೆ ಸಚಿವರು ಎಂದು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ನಿಯೋಗವು ಪೊಲೀಸ್ ಕಮಿಷನರ್ಗೆ ದೂರು ನೀಡಿದೆ. ಬಿಜೆಪಿ ಐಟಿ ಸೆಲ್ ಹಾಗೂ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿಜೆ ವಿಜಯ್ ಕುಮಾರ್ ಸೇರಿದಂತೆ ಹಲವರು ಕಾಂಗ್ರೆಸ್ ಮುಖಂಡರು ದೂರು ಸಲ್ಲಿಕೆ ಮಾಡಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…