ಮೈಸೂರು ನಗರ

ನಿರಾಶ್ರಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಮೆರೆದ ಯುವಕರು

ಮೈಸೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ವಿಪರೀತ ಚಳಿ ಇರುವ ಪರಿಣಾಮ ಚಾಮುಂಡೇಶ್ವರಿ ಬಳಗದ ಯುವಕರು ನಿರಾಶ್ರಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಮೈಸೂರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆ.ಆರ್.ಆಸ್ಪತ್ರೆ ಸುತ್ತಮುತ್ತ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್ ಅವರು ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಮೈಸೂರಿನಲ್ಲಿ ನಿರಾಶ್ರಿತರು, ಅಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಅವರು ಸಂಘ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಅರ್ಜಿ ಹಾಕಲ್ಲ. ಸರ್ಕಾರದವರೂ ಕೂಡ ಎಲ್ಲವನ್ನು ಸರಿದಾರಿಗೆ ತರೋದಕ್ಕೂ ಆಗುವುದಿಲ್ಲ. ಸಮಾಜವನ್ನು ಸರಿಪಡಿಸಲು ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳ ಮುಖ್ಯ. ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ ಮಾದರಿಯಲ್ಲೇ ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ರಮೇಶ್ ರಾಮಪ್ಪ, ಜಿ ರಾಘವೇಂದ್ರ, ದಿನೇಶ್, ಎಸ್.ಎನ್.ರಾಜೇಶ್, ರವಿಚಂದ್ರ, ಭೈರತಿ ಲಿಂಗರಾಜು, ಅಮಿತ್ ಹಾಗೂ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

4 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

4 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

5 hours ago