ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ.
ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಮೆರುಗನ್ನು ನೀಡಲಿವೆ.
ಅರಮನೆ ಆವರಣದಲ್ಲಿ ಆರಂಭಗೊಳ್ಳಲಿರುವ ಜಾನಪದ ಕುಣಿತಗಳು ಗ್ರಾಮೀಣ ಸೊಗಡು, ಕಲಾವಿದರ ಪ್ರತಿಭೆಯನ್ನು ಅನಾವರಣಗೊಳಿಸಲಿವೆ. ಜಂಬೂಸವಾರಿಯಲ್ಲಿ ಸ್ತಬ್ಧಚಿತ್ರಗಳ ನಡುವೆ ಈ ಕಲಾತಂಡಗಳು ಸಿಕ್ಕ ಅವಕಾಶದಲ್ಲೇ ನೋಡುಗರಿಗೆ ಸಂತೋಷ ಉಂಟುಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದವು.
ನಂದೀಧ್ವಜ ಹೊತ್ತು ಹೊರಟ ಕಲಾತಂಡದ ಹಿಂದೆ ವೀರಭದ್ರ ಕುಣಿತ ತಂಡಗಳ ಕಲಾವಿದರ ಅಬ್ಬರ, ಆರ್ಭಟ, ಕೆಂಗಣ್ಣುಗಳೊಂದಿಗೆ ಖಡ್ಗ ಝಳಪಿಸುತ್ತಾ ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕುತ್ತಿದ್ದಂತೆ ಜನರಲ್ಲಿ ಆಲಸ್ಯ ಮಾಯವಾಗಲಿದೆ.
ಇದೆಲ್ಲದರ ಜೊತೆಗೆ ಕಂಗಿಲು ನೃತ್ಯ, ಕೋಲಾಟ, ಚಂಡೆಮೇಳ, ಪೂಜಾ ಕುಣಿತ, ಪಟ ಕುಣಿತ, ಲಂಬಾಣಿ ನೃತ್ಯ, ಸಿದ್ದಿ ಡಮಾಯಿ ನೃತ್ಯ, ಗಾರುಡಿ ಗೊಂಬೆ, ಮರಗಾಲು ಕುಣಿತ, ಕೀಲುಕುದುರೆ ಇತ್ಯಾದಿ ತಂಡಗಳು ನೋಡುಗರ ಮನದಾಳದಲ್ಲಿ ಅಚ್ಚೊತ್ತಲಿವೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…