ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಕಣೆಯಾದ ಜಂಬೂಸವಾರಿ ಮೆರವಣಿಗೆ ಸಾಗುವಾರ ಮಳೆಯ ಸಿಂಚನವಾಗಿದೆ. ಆದರೆ, ಮಳೆಯನ್ನು ಲೆಕ್ಕಿಸದ ಜನ ಉತ್ಸಹದಿಂದ ಜಂಬೂಸವಾರಿಯನ್ನ ಕಣ್ತುಂಬಿಕೊಂಡಿದ್ದಾರೆ.
ಅಲ್ಲದೇ, ಮೆರವಣಿಗೆ ಉದ್ದಕ್ಕೂ ಸ್ತಬ್ದಚಿತ್ರ ಸಾಗುವ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ತಮಟೆ ಹಾಗೂ ಡ್ರಮ್ಸ್ಸೆಟ್ ಬಾರಿಸುವವರ ಹುಮ್ಮಸ್ಸು ಸ್ವಲ್ವವೂ ಕಡಿಮೆಯಾಗದೇ ವಾದ್ಯ ನುಡಿಸಿದ್ದಾರೆ.
ಸ್ತಬ್ದಚಿತ್ರ ಮೆರವಣಿಗೆಯ ವೇಳೆ ವಿಜಯನಗರದ ಟ್ಯಾಬ್ಲೋ ಮುಂದೆ ಡ್ರಮ್ ಹಾಗೂ ತಮಟೆ ಬಾರಿಸುವವರ ನಡುವೆ ಜುಗಲ್ಬಂದಿ ನಡೆಯಿತು. ಆದರೆ, ಇಲ್ಲಿ ತಮಟೆ ಬಾರಿಸುವ ತಂಡದಲ್ಲಿದ್ದ ಒಬ್ಬ ಮಹಿಳೆ ಆವೇಶಕ್ಕೊಳಗಾದವರ ಹಾಗೇ ಬಾರಿಸಿದ್ದಾರೆ. ಈ ಸಂದರ್ಭದಲ್ಲಿ ವಾದ್ಯಮೇಳವನ್ನು ಸಾರ್ವಜನಿಕರು ಎಂಜಾಯ್ ಮಾಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…