ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಕಣೆಯಾದ ಜಂಬೂಸವಾರಿ ಮೆರವಣಿಗೆ ಸಾಗುವಾರ ಮಳೆಯ ಸಿಂಚನವಾಗಿದೆ. ಆದರೆ, ಮಳೆಯನ್ನು ಲೆಕ್ಕಿಸದ ಜನ ಉತ್ಸಹದಿಂದ ಜಂಬೂಸವಾರಿಯನ್ನ ಕಣ್ತುಂಬಿಕೊಂಡಿದ್ದಾರೆ.
ಅಲ್ಲದೇ, ಮೆರವಣಿಗೆ ಉದ್ದಕ್ಕೂ ಸ್ತಬ್ದಚಿತ್ರ ಸಾಗುವ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ತಮಟೆ ಹಾಗೂ ಡ್ರಮ್ಸ್ಸೆಟ್ ಬಾರಿಸುವವರ ಹುಮ್ಮಸ್ಸು ಸ್ವಲ್ವವೂ ಕಡಿಮೆಯಾಗದೇ ವಾದ್ಯ ನುಡಿಸಿದ್ದಾರೆ.
ಸ್ತಬ್ದಚಿತ್ರ ಮೆರವಣಿಗೆಯ ವೇಳೆ ವಿಜಯನಗರದ ಟ್ಯಾಬ್ಲೋ ಮುಂದೆ ಡ್ರಮ್ ಹಾಗೂ ತಮಟೆ ಬಾರಿಸುವವರ ನಡುವೆ ಜುಗಲ್ಬಂದಿ ನಡೆಯಿತು. ಆದರೆ, ಇಲ್ಲಿ ತಮಟೆ ಬಾರಿಸುವ ತಂಡದಲ್ಲಿದ್ದ ಒಬ್ಬ ಮಹಿಳೆ ಆವೇಶಕ್ಕೊಳಗಾದವರ ಹಾಗೇ ಬಾರಿಸಿದ್ದಾರೆ. ಈ ಸಂದರ್ಭದಲ್ಲಿ ವಾದ್ಯಮೇಳವನ್ನು ಸಾರ್ವಜನಿಕರು ಎಂಜಾಯ್ ಮಾಡಿದ್ದಾರೆ.
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…