ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಕಣೆಯಾದ ಜಂಬೂಸವಾರಿ ಮೆರವಣಿಗೆ ಸಾಗುವಾರ ಮಳೆಯ ಸಿಂಚನವಾಗಿದೆ. ಆದರೆ, ಮಳೆಯನ್ನು ಲೆಕ್ಕಿಸದ ಜನ ಉತ್ಸಹದಿಂದ ಜಂಬೂಸವಾರಿಯನ್ನ ಕಣ್ತುಂಬಿಕೊಂಡಿದ್ದಾರೆ.
ಅಲ್ಲದೇ, ಮೆರವಣಿಗೆ ಉದ್ದಕ್ಕೂ ಸ್ತಬ್ದಚಿತ್ರ ಸಾಗುವ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ತಮಟೆ ಹಾಗೂ ಡ್ರಮ್ಸ್ಸೆಟ್ ಬಾರಿಸುವವರ ಹುಮ್ಮಸ್ಸು ಸ್ವಲ್ವವೂ ಕಡಿಮೆಯಾಗದೇ ವಾದ್ಯ ನುಡಿಸಿದ್ದಾರೆ.
ಸ್ತಬ್ದಚಿತ್ರ ಮೆರವಣಿಗೆಯ ವೇಳೆ ವಿಜಯನಗರದ ಟ್ಯಾಬ್ಲೋ ಮುಂದೆ ಡ್ರಮ್ ಹಾಗೂ ತಮಟೆ ಬಾರಿಸುವವರ ನಡುವೆ ಜುಗಲ್ಬಂದಿ ನಡೆಯಿತು. ಆದರೆ, ಇಲ್ಲಿ ತಮಟೆ ಬಾರಿಸುವ ತಂಡದಲ್ಲಿದ್ದ ಒಬ್ಬ ಮಹಿಳೆ ಆವೇಶಕ್ಕೊಳಗಾದವರ ಹಾಗೇ ಬಾರಿಸಿದ್ದಾರೆ. ಈ ಸಂದರ್ಭದಲ್ಲಿ ವಾದ್ಯಮೇಳವನ್ನು ಸಾರ್ವಜನಿಕರು ಎಂಜಾಯ್ ಮಾಡಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…