ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಕಣೆಯಾದ ಜಂಬೂಸವಾರಿ ಮೆರವಣಿಗೆ ಸಾಗುವಾರ ಮಳೆಯ ಸಿಂಚನವಾಗಿದೆ. ಆದರೆ, ಮಳೆಯನ್ನು ಲೆಕ್ಕಿಸದ ಜನ ಉತ್ಸಹದಿಂದ ಜಂಬೂಸವಾರಿಯನ್ನ ಕಣ್ತುಂಬಿಕೊಂಡಿದ್ದಾರೆ.
ಅಲ್ಲದೇ, ಮೆರವಣಿಗೆ ಉದ್ದಕ್ಕೂ ಸ್ತಬ್ದಚಿತ್ರ ಸಾಗುವ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ತಮಟೆ ಹಾಗೂ ಡ್ರಮ್ಸ್ಸೆಟ್ ಬಾರಿಸುವವರ ಹುಮ್ಮಸ್ಸು ಸ್ವಲ್ವವೂ ಕಡಿಮೆಯಾಗದೇ ವಾದ್ಯ ನುಡಿಸಿದ್ದಾರೆ.
ಸ್ತಬ್ದಚಿತ್ರ ಮೆರವಣಿಗೆಯ ವೇಳೆ ವಿಜಯನಗರದ ಟ್ಯಾಬ್ಲೋ ಮುಂದೆ ಡ್ರಮ್ ಹಾಗೂ ತಮಟೆ ಬಾರಿಸುವವರ ನಡುವೆ ಜುಗಲ್ಬಂದಿ ನಡೆಯಿತು. ಆದರೆ, ಇಲ್ಲಿ ತಮಟೆ ಬಾರಿಸುವ ತಂಡದಲ್ಲಿದ್ದ ಒಬ್ಬ ಮಹಿಳೆ ಆವೇಶಕ್ಕೊಳಗಾದವರ ಹಾಗೇ ಬಾರಿಸಿದ್ದಾರೆ. ಈ ಸಂದರ್ಭದಲ್ಲಿ ವಾದ್ಯಮೇಳವನ್ನು ಸಾರ್ವಜನಿಕರು ಎಂಜಾಯ್ ಮಾಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…