ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್ಶೀಟ್ಗಳನ್ನು ವಿತರಿಸಿದರು.
ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್ಶಿಟ್ಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಫ್ಒ ಪ್ರಭುಗೌಡ, ಆರ್ಎಫ್ ಸಂತೋಷ್ಕುಮಾರ್, ಆದಿತ್ಯ ಸುಬ್ರಮಣ್ಯ, ಪ್ರಶಾಂತ್, ಸಂತೋಷ್ ನವೀನ್, ಪ್ರಜ್ವಲ್, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…