ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್ಶೀಟ್ಗಳನ್ನು ವಿತರಿಸಿದರು.
ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್ಶಿಟ್ಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಫ್ಒ ಪ್ರಭುಗೌಡ, ಆರ್ಎಫ್ ಸಂತೋಷ್ಕುಮಾರ್, ಆದಿತ್ಯ ಸುಬ್ರಮಣ್ಯ, ಪ್ರಶಾಂತ್, ಸಂತೋಷ್ ನವೀನ್, ಪ್ರಜ್ವಲ್, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…