ನಮ್ಮ ಮೈಸೂರ ದಸರಾ 2024

ಅರ್ಜುನ ಆನೆಯ ನೆನಪಿನಾರ್ಥ ಮಾವುತರಿಗೆ ಬೆಡ್‌ಶೀಟ್ ವಿತರಣೆ‌

ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್‌ಶೀಟ್‌ಗಳನ್ನು ವಿತರಿಸಿದರು.

ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್‌ಶಿಟ್‌ಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಎಫ್‌ಒ ಪ್ರಭುಗೌಡ, ಆರ್‌ಎಫ್‌ ಸಂತೋಷ್‌ಕುಮಾರ್‌, ಆದಿತ್ಯ ಸುಬ್ರಮಣ್ಯ, ಪ್ರಶಾಂತ್‌, ಸಂತೋಷ್‌ ನವೀನ್‌, ಪ್ರಜ್ವಲ್‌, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago