ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್ಶೀಟ್ಗಳನ್ನು ವಿತರಿಸಿದರು.
ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್ಶಿಟ್ಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಫ್ಒ ಪ್ರಭುಗೌಡ, ಆರ್ಎಫ್ ಸಂತೋಷ್ಕುಮಾರ್, ಆದಿತ್ಯ ಸುಬ್ರಮಣ್ಯ, ಪ್ರಶಾಂತ್, ಸಂತೋಷ್ ನವೀನ್, ಪ್ರಜ್ವಲ್, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…