ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್ಶೀಟ್ಗಳನ್ನು ವಿತರಿಸಿದರು.
ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್ಶಿಟ್ಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಫ್ಒ ಪ್ರಭುಗೌಡ, ಆರ್ಎಫ್ ಸಂತೋಷ್ಕುಮಾರ್, ಆದಿತ್ಯ ಸುಬ್ರಮಣ್ಯ, ಪ್ರಶಾಂತ್, ಸಂತೋಷ್ ನವೀನ್, ಪ್ರಜ್ವಲ್, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…