ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್ಶೀಟ್ಗಳನ್ನು ವಿತರಿಸಿದರು.
ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್ಶಿಟ್ಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಫ್ಒ ಪ್ರಭುಗೌಡ, ಆರ್ಎಫ್ ಸಂತೋಷ್ಕುಮಾರ್, ಆದಿತ್ಯ ಸುಬ್ರಮಣ್ಯ, ಪ್ರಶಾಂತ್, ಸಂತೋಷ್ ನವೀನ್, ಪ್ರಜ್ವಲ್, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.
ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…