ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್ಶೀಟ್ಗಳನ್ನು ವಿತರಿಸಿದರು.
ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್ಶಿಟ್ಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಫ್ಒ ಪ್ರಭುಗೌಡ, ಆರ್ಎಫ್ ಸಂತೋಷ್ಕುಮಾರ್, ಆದಿತ್ಯ ಸುಬ್ರಮಣ್ಯ, ಪ್ರಶಾಂತ್, ಸಂತೋಷ್ ನವೀನ್, ಪ್ರಜ್ವಲ್, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…