ನಮ್ಮ ಮೈಸೂರ ದಸರಾ 2024

ಅರ್ಜುನ ಆನೆಯ ನೆನಪಿನಾರ್ಥ ಮಾವುತರಿಗೆ ಬೆಡ್‌ಶೀಟ್ ವಿತರಣೆ‌

ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್‌ಶೀಟ್‌ಗಳನ್ನು ವಿತರಿಸಿದರು.

ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು 7 ಬಾರಿ ಹೊತ್ತು ಕಳೆದ ವರ್ಷ(2023) ಕಾಡಾನೆ ಸೆರೆ ಹಿಡಿಯುವಾಗ ಕಾರ್ಯಾಚರಣೆಯಲ್ಲಿ ವೀರ ಮರಣವನ್ನು ಹೊಂದಿತ್ತು. ಈ ವರ್ಷ ಅರ್ಜುನ ಆನೆಯ ಸ್ಮರಣಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಜಂಬೂ ಸವಾರಿಗಾಗಿ ಅರಮನೆಯ ಆವರಣದಲ್ಲಿ ತಂಗಿರುವ ಮಾವುತ ಕುಟುಂಬಗಳಿಗೆ ಜಮಖಾನ ಹಾಗೂ ಬೆಡ್‌ಶಿಟ್‌ಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಎಫ್‌ಒ ಪ್ರಭುಗೌಡ, ಆರ್‌ಎಫ್‌ ಸಂತೋಷ್‌ಕುಮಾರ್‌, ಆದಿತ್ಯ ಸುಬ್ರಮಣ್ಯ, ಪ್ರಶಾಂತ್‌, ಸಂತೋಷ್‌ ನವೀನ್‌, ಪ್ರಜ್ವಲ್‌, ಮಾನ್ಯ ಹಾಗೂ ಹರ್ಷ ಉಪಸ್ಥಿತರಿದ್ದರು.

andolana

Recent Posts

ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ 4 ಚೀತಾ

ಆನೇಕಲ್:‌ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…

4 mins ago

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ…

43 mins ago

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…

2 hours ago

ಮಕ್ಳಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…

2 hours ago

ಭಾರತದ ಗಾಂಧಿ ಮತ್ತು ಆಫ್ರಿಕಾದ ಗಾಂಧಿ

ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…

2 hours ago

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

5 hours ago