ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಿದ್ದು, ಇದಕ್ಕಾಗಿಯೇ ನಾಡದೇವತೆ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಕೆಂಪು ಸೀರೆಯ ಉಡಿಸಿ ಅಲಂಕಾರ ಮಾಡಲಾಗಿತ್ತು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ಅದ್ಧೂರಿ ಚಾಲನೆ ನೀಡಿದರು.
ಈ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಕೆಂಪು ಸೀರೆ ಉಡಿಸಿ ಅಲಂಕಾರ ಮಾಡಲಾಗಿತ್ತು.
ಬಳಿಕ ಸಿಎಂ ಸಿದ್ದರಾಮಯ್ಯ, ಸಾಹಿತಿ ಹಂಪ ನಾಗರಾಜಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ಚಾಲನೆ ನೀಡಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…