ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು.
ಮೈಸೂರಿನ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ.
ಈ ವರ್ಷ ಸುಮಾರು 80 ರಿಂದ 85 ಸಾವಿರ ಹೂವಿನ ಗಿಡಗಳನ್ನು ಪ್ರದರ್ಶಿಸಲಾಗಿದ್ದು, ಮೈಸೂರಿನಲ್ಲೇ 50 ರಿಂದ 60 ಸಾವಿರ ಹೂವಿನ ಕುಂಡಗಳಲ್ಲಿ ಸಸಿಗಳನ್ನು ಬೆಳೆಸಲಾಗಿದೆ.
ಇಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ನವದೆಹಲಿ: ಮರಾಠಿ, ಅಸ್ಸಾಮಿ,ಪಾಲಿ,ಪ್ರಾಕೃತ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದೆ.…
ಮೈಸೂರು ದಸರಾ ವರ್ಣ ರಂಚಿತ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ಮೈಸೂರು : ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಕರ್ಷಣೆಗಳಲ್ಲಿ ಒಂದಾದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗುರುವಾರ ಸಂಜೆ ಅರಮನೆ ಮುಂಭಾಗದಲ್ಲಿ ಚಾಲನೆ…
ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ದಸರಾ ಕುಸ್ತಿ ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ…
ಭಾರತ ಹಾಕಿ ತಂಡದ ನಾಯಕ ಅರಮಾನ್ ಪ್ರೀತ್ ಸಿಂಗ್ ರ ಸಾಧನೆ ಯುವಕ್ರೀಡಾಪಟುಗಳಿಗೆ ಪ್ರೇರಣೆ ಮೈಸೂರು : ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ,…
ಮಂಡ್ಯ(ಶ್ರೀರಂಗಪಟ್ಟಣ): ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ನಾಳೆಯಿದ ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ…