ಮೈಸೂರು: ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಜಂಬೂಸವಾರಿ ಮೆರವಣಿಗೆಯಲ್ಲಿ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಇರಲಿದೆ.
ಜಂಬೂಸವಾರಿ ನೋಡಲು ಈಗಾಗಲೇ ಮೈಸೂರಿಗೆ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಆಗಮಿಸಿದ್ದು, ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಈಗಾಗಲೇ ಜನ ಒಬ್ಬೊಬ್ಬರಂತೆ ಜಮಾಯಿಸುತ್ತಿದ್ದಾರೆ.
ಇನ್ನು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದು, ಪ್ರವಾಸಿಗರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಒಟ್ಟಾರೆಯಾಗಿ ಜಂಬೂಸವಾರಿ ಮೆರವಣಿಗೆ ಮುಗಿಯುವವರೆಗೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ನಗರದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…