ಮೈಸೂರು: ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಜಂಬೂಸವಾರಿ ಮೆರವಣಿಗೆಯಲ್ಲಿ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಇರಲಿದೆ.
ಜಂಬೂಸವಾರಿ ನೋಡಲು ಈಗಾಗಲೇ ಮೈಸೂರಿಗೆ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಆಗಮಿಸಿದ್ದು, ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಈಗಾಗಲೇ ಜನ ಒಬ್ಬೊಬ್ಬರಂತೆ ಜಮಾಯಿಸುತ್ತಿದ್ದಾರೆ.
ಇನ್ನು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದು, ಪ್ರವಾಸಿಗರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಒಟ್ಟಾರೆಯಾಗಿ ಜಂಬೂಸವಾರಿ ಮೆರವಣಿಗೆ ಮುಗಿಯುವವರೆಗೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ನಗರದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…