ಮೈಸೂರು: ದಸರಾ ಹಬ್ಬ ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೇ ಇಡೀ ನಾಡೇ ಹಬ್ಬವನ್ನು ಆಚರಣೆ ಮಾಡುತ್ತದೆ ಎಂದು ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ ಹಂ.ಪ.ನಾಗರಾಜಯ್ಯ ಅವರು, ಅನೇಕ ಹಬ್ಬಗಳು ಒಂದೆರಡು ದಿನಗಳಿಗೆ ಸೀಮಿತವಾಗಿವೆ. ಆದರೆ ದಸರಾ ಹಲವು ದಿನಗಳ ಕಾಲ ನಡೆಯಲಿದೆ. ಇದು ನಾಡಿನ ಉದ್ದಗಲಕ್ಕೂ ಅನೇಕ ಪ್ರಭಾವ ಬೀರಿದೆ ಎಂದರು.
ಇನ್ನು ಬಾಲ್ಯದಲ್ಲಿ ನೋಡಿದ ದಸರಾ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ತಾಯಿಯ ಜೊತೆ ಬೊಂಬೆ ಖರೀದಿ ಮಾಡಿದ್ದ ಬಗ್ಗೆ ಮಾಹಿತಿ ನೀಡಿದರು.
ಇದು ಅರಮನೆಯ ಹಬ್ಬವಲ್ಲ, ಜನರ ಹಬ್ಬ. ಇದನ್ನು ಸರ್ಕಾರ ಸಂಭ್ರಮದಿಂದ ಆಚರಿಸುತ್ತಿದೆ. ಈ ಆಚರಣೆಯಿಂದ ಕರ್ನಾಟಕದ ಸಾಂಸ್ಕೃತಿಕ ಪಾರಂಪರ್ಯ ಮುಂದಿನ ಪೀಳಿಗೆಗೂ ಪರಿಚಯವಾಗುತ್ತದೆ ಎಂದು ಹೇಳಿದರು.
ಇನ್ನು ಇಸ್ರೇಲ್-ಪ್ಯಾಲೆಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ನಿಂತು ಶಾಂತಿ ನೆಲೆಸಬೇಕು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಚಾಮುಂಡೇಶ್ವರಿ ದೇವಿ ತಂದೆ-ತಾಯಿಯರಿಗೆ ಸದ್ಬುದ್ಧಿ ಅನುಗ್ರಹಿಸಲಿ ಎಂದು ಬೇಡಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…