ನಮ್ಮ ಮೈಸೂರ ದಸರಾ 2024

ದಸರಾ ಚಲನಚಿತ್ರೋತ್ಸವ 2024 – ಸಿನಿಮಾ ಸಮಯ ಮ್ಯಾಗಜೀನ್ ಬಿಡುಗಡೆ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಸಂಬಂಧ  ಚಲನಚಿತ್ರೋತ್ಸವ ಉಪ ಸಮಿತಿಯ ವತಿಯಿಂದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಸೋಮವಾರ ಸಿನಿಮಾ ಸಮಯ ದೈನಂದಿನ ಮ್ಯಾಗಜಿನ್ ಬಿಡುಗಡೆಯಾಯಿತು.

ಈ ಸಂದರ್ಭದಲ್ಲಿ ಉಪ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ.ಬಸವರಾಜು ಕೆ.ಎನ್. ಸಮಿತಿಯ ಕಾರ್ಯಾಧ್ಯಕ್ಷರಾದ ರಂಗೇಗೌಡ, ಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಹಾಗೂ ಕಲಾತ್ಮಕ ನಿರ್ದೇಶಕ ಮನು ಹಾಗೂ ಇತರರು ಉಪಸ್ಥಿತರಿದ್ದರು.

ಸಿನಿಮಾ ಸಮಯ- ದಸರ ಚಲನಚಿತ್ರೋತ್ಸವದ ಕೈಗನ್ನಡಿ

ʻಸಿನಿಮಾ ಸಮಯ’ವು ಮೈಸೂರು ದಸರಾ ಚಲನಚಿತ್ರೋತ್ಸವದ ನಿತ್ಯ ಅವತರಣಿಕೆಯಾಗಿದ್ದು,
ಚಿತ್ರೋತ್ಸವದ ದಿನಗಳಲ್ಲಿ ಯಾವೆಲ್ಲಾ ಚಿತ್ರಗಳು ಯಾವ ವಿಭಾಗದಲ್ಲಿ ಪ್ರದರ್ಶನಗೊಂಡಿತ್ತು ಎನ್ನುವುದನ್ನು ತಿಳಿಸುತ್ತದೆ.

ಕನ್ನಡ ಹಾಗೂ ವಿಶ್ವದ ಹಲವು ಭಾಷೆ ಹಾಗೂ ಪ್ರಕಾರಗಳ ಚಲನಚಿತ್ರ ಪ್ರದರ್ಶನ ಮತ್ತು ಅದರ ಬಗ್ಗೆ ಪ್ರೇಕ್ಷಕರ ಅಭಿಪ್ರಾಯ, ಸಿನೆಮಾ ತಂಡದವರಿಂದ ಅಭಿಪ್ರಾಯ ಹೀಗೆ ಅನೇಕ ವಿಚಾರಗಳನ್ನು ಪ್ರಕಟಿಸುತ್ತದೆ. ಚಿತ್ರೋತ್ಸವದಲ್ಲಿ ನಿತ್ಯವೂ ಏನೆಲ್ಲಾ ನಡೆಯುತ್ತದೆ ಎನ್ನುವುದನ್ನು ಪ್ರೇಕ್ಷಕರಿಗೆ ತಿಳಿಸುವುದು ಈ ಮ್ಯಾಗಜೀನ್ ಮೂಲ ಉದ್ದೇಶವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago