ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ನೆರವೇರಿತು.
ಕಾರ್ಯಕ್ರಮದಲ್ಲಿ ನಟರಾದ ರಮೇಶ್ ಅರವಿಂದ್, ಸಾಧು ಕೋಕಿಲ, ನಟಿ ಅಕ್ಷಿತ ಬೋಪಯ್ಯ, ಸಪ್ತಮಿ ಗೌಡ, ಶರಣ್ಯ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಸಾರ್ವಜನಿಕರು ಕಡಿಮೆ ವೆಚ್ಚದಲ್ಲಿ ಕನ್ನಡ, ತಮಿಳು, ಇಂಗ್ಲಿಷ್ ಸೇರಿದಂತೆ ಇನ್ನಿತರ ಭಾಷೆಯ 100ಕ್ಕೂ ಅಧಿಕ ಸಿನಿಮಾಗಳನ್ನು ವೀಕ್ಷಣೆ ಮಾಡಬಹುದಾಗಿದೆ.
ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…