ಮೈಸೂರು: ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ ” ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಖ್ಯಾತ ಛಾಯಾಗ್ರಾಹಕರಾದ ಅಶ್ವನಾರಾಯಣ್ ಅವರು ಸೆರೆಹಿಡಿದಿರುವ ಅಪರೂಪದ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ.
ಈ ವೇಳೆ ಚಲನಚಿತ್ರೋತ್ಸವ ಅಧಿಕಾರೇತರ ಸಮಿತಿಯ ಅಧ್ಯಕ್ಷ ಪ್ರವೀಣ್ ಕೃಪಾಕರ್, ಚಲನಚಿತ್ರೋತ್ಸವ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಕೆ.ಎನ್.ಬಸವರಾಜ, ಕಾರ್ಯಾಧ್ಯಕ್ಷ ರಂಗೇಗೌಡ, ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…