ನಮ್ಮ ಮೈಸೂರ ದಸರಾ 2024

ದಸರಾ ಚಲನಚಿತ್ರೋತ್ಸವ: ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಫೋಟೋ ಪ್ರದರ್ಶನದ ಚಾಲನೆ

ಮೈಸೂರು: ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ ” ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಅವರು ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಖ್ಯಾತ ಛಾಯಾಗ್ರಾಹಕರಾದ ಅಶ್ವನಾರಾಯಣ್ ಅವರು ಸೆರೆಹಿಡಿದಿರುವ ಅಪರೂಪದ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಈ ವೇಳೆ ಚಲನಚಿತ್ರೋತ್ಸವ ಅಧಿಕಾರೇತರ ಸಮಿತಿಯ ಅಧ್ಯಕ್ಷ ಪ್ರವೀಣ್ ಕೃಪಾಕರ್, ಚಲನಚಿತ್ರೋತ್ಸವ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಕೆ.ಎನ್.ಬಸವರಾಜ, ಕಾರ್ಯಾಧ್ಯಕ್ಷ ರಂಗೇಗೌಡ, ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

10 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

10 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

10 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

10 hours ago