ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಈಗ ರಿಲ್ಯಾಕ್ಸ್ ಮೂಡ್ನಲ್ಲಿವೆ.
ಅರಮನೆ ಆವರಣದಲ್ಲಿ ದಸರಾ ಗಜಪಡೆ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದು, ಮಾವುತರು ಹಾಗೂ ಕಾವಾಡಿಗರು ಆನೆಗಳಿಗೆ ಸ್ನಾನ ಮಾಡಿಸಿದ್ದಾರೆ.
ಚಿನ್ನದ ಅಂಬಾರಿಯನ್ನು ಹೊತ್ತು ರಾಜ ಗಾಂಭೀರ್ಯದ ಹೆಜ್ಜೆ ಹಾಕಿದ ಅಭಿಮನ್ಯು ಅಂಡ್ ಟೀಂ ರೆಸ್ಟ್ ಮೂಡ್ನಲ್ಲಿವೆ.
ಇನ್ನು ಮಾವುತರು ಹಾಗೂ ಕಾವಾಡಿಗರು ಕೂಡ ಜಂಬೂಸವಾರಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ಸಂತೋಷದಲ್ಲಿದ್ದು, ನಾಳೆ ಆನೆಗಳೊಂದಿಗೆ ಕಾಡಿಗೆ ಮರಳುವ ಸಾಧ್ಯತೆಯಿದೆ.
ಇನ್ನು ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಹಾಗೂ ಅರಮನೆಯನ್ನು ವೀಕ್ಷಣೆ ಮಾಡಲು ನೂರಾರು ಪ್ರವಾಸಿಗರು ಭೇಟಿ ನೀಡಿದ್ದಾರೆ.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್ಪಾತ್ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…