ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಈಗ ರಿಲ್ಯಾಕ್ಸ್ ಮೂಡ್ನಲ್ಲಿವೆ.
ಅರಮನೆ ಆವರಣದಲ್ಲಿ ದಸರಾ ಗಜಪಡೆ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದು, ಮಾವುತರು ಹಾಗೂ ಕಾವಾಡಿಗರು ಆನೆಗಳಿಗೆ ಸ್ನಾನ ಮಾಡಿಸಿದ್ದಾರೆ.
ಚಿನ್ನದ ಅಂಬಾರಿಯನ್ನು ಹೊತ್ತು ರಾಜ ಗಾಂಭೀರ್ಯದ ಹೆಜ್ಜೆ ಹಾಕಿದ ಅಭಿಮನ್ಯು ಅಂಡ್ ಟೀಂ ರೆಸ್ಟ್ ಮೂಡ್ನಲ್ಲಿವೆ.
ಇನ್ನು ಮಾವುತರು ಹಾಗೂ ಕಾವಾಡಿಗರು ಕೂಡ ಜಂಬೂಸವಾರಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ಸಂತೋಷದಲ್ಲಿದ್ದು, ನಾಳೆ ಆನೆಗಳೊಂದಿಗೆ ಕಾಡಿಗೆ ಮರಳುವ ಸಾಧ್ಯತೆಯಿದೆ.
ಇನ್ನು ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಹಾಗೂ ಅರಮನೆಯನ್ನು ವೀಕ್ಷಣೆ ಮಾಡಲು ನೂರಾರು ಪ್ರವಾಸಿಗರು ಭೇಟಿ ನೀಡಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…