ನಮ್ಮ ಮೈಸೂರ ದಸರಾ 2024

ಉತ್ತಮ ಮಳೆಯಾದ್ದರಿಂದ ರೈತರ ಬದುಕು ಹಸನಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮೈಸೂರು: ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಹಾಗೂ ರೈತರ ಬದುಕು ಹಸನಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಎಲ್ಲಾ ಕಾರ್ಯಕ್ರಮಗಳ ಮೇಲೂ ಇರುತ್ತೆ ಎಂಬ ನಂಬಿಕೆಯಿದೆ. ಏನೇ ಸಮಸ್ಯೆ ಇದ್ದರೂ ನಮ್ಮ ಸರ್ಕಾರ ಜನಸಾಮಾನ್ಯರ ಪಾಲಿಗೆ ಬೆಳಕಾಗುತ್ತಿದೆ ಎಂದರು.

ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾತನಾಡಿ ಖುಷಿ ವ್ಯಕ್ತಪಡಿಸಿದ ಅವರು, ಮೊದಲಿಗೆ ತಾಯಿ ಚಾಮುಂಡೇಶ್ವರಿಗೆ ಯೋಜನೆಯ 2000 ರೂಪಾಯಿ ನೀಡಿ ಆಶೀರ್ವಾದ ಪಡೆದುಕೊಂಡೆವು. ಆ ಬಳಿಕ 5 ವರ್ಷದ ಹಣವನ್ನು ತಾಯಿಗೆ ನೀಡಿ, ಗ್ಯಾರಂಟಿ ಯೋಜನೆಗೆ ಯಾವುದೇ ಅಡ್ಡಿ ಆಗದಿರಲಿ ಎಂದು ಬೇಡಿಕೊಂಡೆವು ಎಂದು ಮಾಹಿತಿ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago