ಮೈಸೂರು: ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈ ಬಾರಿ ಹೆಚ್ಚು ಮಳೆಯಾಗಿ ಎಲ್ಲಾ ಜಲಾಶಯಗಳು ತುಂಬಿರುವ ಕಾರಣ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.
ಇನ್ನು ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಕೊಚ್ಚಿಹೋಗಿದ್ದ ಬಗ್ಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಪ್ರಾಣದ ಹಂಗು ತೊರೆದು ಗೇಟ್ ಸರಿ ಮಾಡಿದ ಅಧಿಕಾರಿಗಳ ಕೆಲಸಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಇನ್ನು ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿ ಸರ್ಕಾರ ಜನಸಾಮಾನ್ಯರ ಪರವಿದೆ. ನಮ್ಮ ಸರ್ಕಾರ ರೈತರ ಪರವಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…