ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ.
ಈ ಹಿನ್ನೆಲೆಯಲ್ಲಿ ವಿಜಯದಶಮಿ ದಿನದಂದು ಜರುಗಲಿರುವ ದಸರಾ ಜಂಬೂಸವಾರಿ ಮೆರವಣಿಯನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್.12ರಂದು ನಡೆಯುವ ಜಂಬೂಸವಾರಿ ಮೆರವಣಿಗೆಯನ್ನು ಹತ್ತಿರದಿಂದ ನೋಡಲು ಹಾಗೂ ಅಂದು ಸಂಜೆ ನಡೆಯುವ ಟಾರ್ಚ್ ಲೈಟ್ ಶೋ ನೋಡಲು ಜನರು ಇನ್ನೂ ಕೂಡ ಪಾಸ್ ಖರೀದಿ ಮಾಡುತ್ತಿದ್ದಾರೆ.
ಟಿಕೆಟ್ ಖರೀದಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಸ್ಪಂದನ ಕೇಂದ್ರದಲ್ಲಿ ಟಿಕೆಟ್ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಸರತಿ ಸಾಲಿನಲ್ಲಿ ನಿಂತು ಪಾಸ್ ಖರೀದಿ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್ನ್ನು ಪ್ರತಿನಿಧಿಸುವ ಪಾಲಿಕೆ…
ಮೈಸೂರಿನ ಎಲ್ಲ ವಾರ್ಡ್ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ…
ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ…
ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ…